ಸಂಗ್ರಹ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ನವದೆಹಲಿ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ಅಧಿಕೃತ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದೂ ಸಹ ಪತ್ರದಲ್ಲಿ ಸೂಚಿಸಲಾಗಿದೆ.

‘ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಆದರೂ, ಕೊವಿಡ್‌ ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಯಲು ವಿವಿಧ ಕಾರ್ಯಕ್ರಮಗಳು ಅಥವಾ ಚಟುವಟಿಕೆಗಳನ್ನು ಆಯೋಜಿಸುವಾಗ ಕೆಲ ತಡೆಗಟ್ಟುವಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.’ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಗೃಹಸಚಿವಾಲಯ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT