ಕೋವಿಡ್- ರೋಗಿಗಳ ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು:ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ  38 ಉದ್ಯೋಗಿಗಳಿಗೆ ಕೊರೋನಾ!

ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ತಿರುಚಿರಪಳ್ಳಿ: ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾ
ತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

ಬ್ಯಾಂಕಿಗೆ ಬಂದಿರುವ ಗ್ರಾಹಕರು ಸ್ವಯಂ ಪ್ರೇರಿತರಾಗಿ ಕೊರೋನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ಹಿಂದೆ ಶಾಖೆಯ ಹಿರಿಯ ಅಧಿಕಾರಿಯೊಬ್ಬರು ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದರು.ಇತ್ತೀಚಿಗೆ ಬ್ಯಾಂಕ್ ನಲ್ಲಿ
ಸಾಮೂಹಿಕ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ನಂತರ ತಡವಾಗಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ 
ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯಾಂಕಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದ್ದು, ನಾಳೆಯಿಂದ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ
ಕಾರ್ಪೋರೇಷನ್ ಆರೋಗ್ಯ ಅಧಿಕಾರಿಗಳು ಬ್ಯಾಂಕಿಗೆ ಆಗಮಿಸಿದ ಗ್ರಾಹಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಹಿರಿಯ ಬ್ಯಾಂಕ್
ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ ನಂತರ ತಮಿಳುನಾಡಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕೊರೋನಾವೈರಸ್ ಪ್ರಕರಣ ವರದಿಯಾಗಿದೆ. ಶನಿವಾರ ಒಟ್ಟಾರೇ, 2,06, 737 ಪಾಸಿಟಿವ್ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT