ಸಂಗ್ರಹ ಚಿತ್ರ 
ದೇಶ

ರಾಮಮಂದಿರ ಕೆಳಗೆ ಕ್ಯಾಪ್ಸೂಲ್ ವರದಿ ಸುಳ್ಳು: ರಾಮಜನ್ಮಭೂಮಿ ಟ್ರಸ್ಟ್

ಉದ್ದೇಶಿತ ಭವ್ಯ ರಾಮ ಮಂದಿರದ ಅಡಿಪಾಯದಲ್ಲಿ, ರಾಮ ಜನ್ಮಭೂಮಿ ಚಳುವಳಿಯ ಇತಿಹಾಸವನ್ನು ನೆನಪಿಸುವ ಕ್ಯಾಪ್ಸೂಲ್‌ಗಳನ್ನು ಅಳವಡಿಸುವ ವರದಿಗಳನ್ನು ಟ್ರಸ್ಟ್ ಕೇವಲ ವದಂತಿ ಎಂದು ಅಲ್ಲಗಳೆದಿದೆ.

ಅಯೋಧ್ಯೆ: ಉದ್ದೇಶಿತ ಭವ್ಯ ರಾಮ ಮಂದಿರದ ಅಡಿಪಾಯದಲ್ಲಿ, ರಾಮ ಜನ್ಮಭೂಮಿ ಚಳುವಳಿಯ ಇತಿಹಾಸವನ್ನು ನೆನಪಿಸುವ ಕ್ಯಾಪ್ಸೂಲ್‌ಗಳನ್ನು ಅಳವಡಿಸುವ ವರದಿಗಳನ್ನು ಟ್ರಸ್ಟ್ ಕೇವಲ ವದಂತಿ ಎಂದು ಅಲ್ಲಗಳೆದಿದೆ.

ಇದೇ ಆಗಸ್ಟ್ 5ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಪ್ರಧಾನಿ ಮೋದಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು, ಈ ಮಧ್ಯೆ ದೇವಸ್ಥಾನ ಕಟ್ಟಡದ ಕೆಳಭಾಗದಲ್ಲಿ ರಾಮ ಮಂದಿರಕ್ಕಾಗಿ ನಡೆದ ರಾಮ ಜನ್ಮಭೂಮಿ ಚಳುವಳಿಯ ಇತಿಹಾಸದ ಮಾಹಿತಿಯನ್ನೊಳಗೊಂಡ ಕ್ಯಾಪ್ಸೂಲ್‌ಗಳನ್ನು ಇಡಲು ನಿರ್ಧರಿಸಲಾಗಿದೆ ಎಂಬ ವರದಿ ಸುಳ್ಳು ಎಂದು ರಾಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷ ಚಂಪತ್ ರಾಯ್  ಸ್ಪಷ್ಟ ಪಡಿಸಿದ್ದಾರೆ.

ಮಂದಿರದ ಮೇಲ್ಮೈಯಿಂದ 200 ಅಡಿ ಕೆಳಗೆ ರಾಮ ಜನ್ಮಭೂಮಿಗಾಗಿ ನಡೆದ ಸುದೀರ್ಘ ಚಳುವಳಿಯ ಇತಿಹಾಸನ್ನು ನೆನಪಿಸುವ ಕ್ಯಾಪ್ಸೂಲ್‌ಗಳನ್ನು ಅಳವಡಿಸಲು ನಿರ್ಧಾರ ಮಾಡಲಾಗಿದೆ ಎಂದು ರಾಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT