ಸಂಗ್ರಹ ಚಿತ್ರ 
ದೇಶ

ಸಂಚಾರಿ ನಿಮಯ ಉಲ್ಲಂಘಿಸಿದ್ದಕ್ಕೆ 700 ರೂ ದಂಡ: ಬೈಕ್‌ಗೆ ಬೆಂಕಿ ಹಚ್ಚಿದ ಯುವಕ

ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಚಾರಿ ಪೊಲೀಸರು 700 ರೂ ದಂಡವನ್ನು ವಿಧಿಸಿದ ನಂತರ ಯುವಕನೊಬ್ಬ ತನ್ನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ.

ಜಮ್‍ಶೆಡ್‍ಪುರ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಚಾರಿ ಪೊಲೀಸರು 700 ರೂ ದಂಡವನ್ನು ವಿಧಿಸಿದ ನಂತರ ಯುವಕನೊಬ್ಬ ತನ್ನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ. 

ಮಾಂಗೋ ಚೌಕ್‌ನಲ್ಲಿ ಈ ಘಟನೆ ನಡೆದಿದ್ದು, ತನ್ನ ಬೈಕ್‌ಗೆ ಎಲ್ಲ ಅಗತ್ಯ ದಾಖಲೆಗಳಿದ್ದರೂ ಸಂಚಾರಿ ಪೊಲೀಸರು 700 ರೂ.ದಂಡ ವಿಧಿಸಿದ್ದಾರೆ ಎಂದು ಯುವಕ ದೂರಿದ್ದಾನೆ. ತಾನು ಹೆಲ್ಮೆಟ್ ಮತ್ತು ಮುಖವಾಡ ಧರಿಸಿದ್ದರೂ ಸಹ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಯುವಕ ಅಳಲು ತೋಡಿಕೊಂಡಿದ್ದಾನೆ.

ಬೈಕ್‍ಗೆ ಬೆಂಕಿ ಇಟ್ಟ ಯುವಕನನ್ನು ರಾಜೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು ಈತ ನ್ಯೂ ಕುಮ್ರೂಪ್ ಬಸ್ತಿ ಮೂಲದವನಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT