ರಾಹುಲ್ ಗಾಂಧಿ 
ದೇಶ

ಸರ್ಕಾರ ಆರ್ಥಿಕತೆಯನ್ನು ಹಾಳುಗೆಡವುತ್ತಿದೆ: ರಾಹುಲ್ ಗಾಂಧಿ 

ಸಣ್ಣ, ಮಧ್ಯಮ ಉದ್ಯಮಗಳಿಗೆ, ಜನಸಾಮಾನ್ಯರಿಗೆ ನಗದು ನೆರವು ನೀಡುವುದಕ್ಕೆ ನಿರಾಕರಿಸುವ ಮೂಲಕ ಸರ್ಕಾರ ದೇಶದ ಆರ್ಥಿಕತೆಯನ್ನು ಹಾಳುಗೆಡವುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ನವದೆಹಲಿ: ಸಣ್ಣ, ಮಧ್ಯಮ ಉದ್ಯಮಗಳಿಗೆ, ಜನಸಾಮಾನ್ಯರಿಗೆ ನಗದು ನೆರವು ನೀಡುವುದಕ್ಕೆ ನಿರಾಕರಿಸುವ ಮೂಲಕ ಸರ್ಕಾರ ದೇಶದ ಆರ್ಥಿಕತೆಯನ್ನು ಹಾಳುಗೆಡವುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ 2.೦ ಆಡಳಿತಾವಧಿಯನ್ನು ರಾಕ್ಷಸ 2.0 ಎಂದು ಹೇಳಿರುವ ರಾಹುಲ್ ಗಾಂಧಿ, ಕೊರೋನಾ ಪರಿಸ್ಥಿತಿಯಿಂದ ಚೇತರಿಸಿಕೊಳ್ಳುವುದಕ್ಕೆ ಬಡವರಿಗೆ 10,000 ನಗದು ಹಾಗೂ ಎಂಎಸ್ಎಂಇ ಇಂಡಸ್ಟ್ರಿಗೆ ಈ ಪರಿಸ್ಥಿತಿಯಿಂದ ಹೊರಬರಲು ಉತ್ತೇಜನ ಪ್ಯಾಕೇಜ್ ಘೋಷಿಸಬೇಕೆಂಬುದು ರಾಹುಲ್ ಗಾಂಧಿ ಅವರ ಬೇಡಿಕೆಯಾಗಿದೆ. 

ಜನತೆಗೆ ನಗದು ನೆರವು ನೀಡದ ಸರ್ಕಾರ ಮಾಡುತ್ತಿರುವ ಅಪರಾಧ ಎಂದು ಈ ಹಿಂದೆಯೂ ರಾಹುಲ್ ಗಾಂಧಿ ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT