ತಿರುಪತಿ ದೇವಾಲಯ 
ದೇಶ

ತಿರುಪತಿ ತಿಮ್ಮಪ್ಪನ ದರ್ಶನ ಆರಂಭ: ಪ್ರತಿನಿತ್ಯ 6 ಸಾವಿರ ಭಕ್ತರಿಗೆ ಮಾತ್ರ ಅವಕಾಶ

ಕೊರೋನಾ ಲಾಕ್​ಡೌನ್​​ನಿಂದ ಬಂದ್​ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ. 

ತಿರುಪತಿ: ಕೊರೋನಾ ಲಾಕ್​ಡೌನ್​​ನಿಂದ ಬಂದ್​ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ. 

ಹೀಗಾಗಿ ಕೇವಲ 6 ಸಾವಿರ ಮಂದಿ ಭಕ್ತರು ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಈಗಾಗಲೇ ಸಾಲಿನಲ್ಲಿ ನಿಂತಿದ್ಧಾರೆ. ಕೇಂದ್ರದ ಮಾರ್ಗಸೂಚಿಯ ಪ್ರಕಾರ 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ದರ್ಶನಕ್ಕೆ ಅವಕಾಶ ಇಲ್ಲ ಎಂದು ಟಿಡಿಪಿ ಸ್ಪಷ್ಟಪಡಿಸಿದೆ. 

ದರ್ಶನಕ್ಕಾಗಿ ಈಗಾಗಲೇ ಆನ್​​ಲೈನ್ ಮೂಲಕ 3 ಸಾವಿರ ಜನರಿಗೆ ಟಿಕೆಟ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಇನ್ನುಳಿದ 3 ಸಾವಿರ ಟಿಕೆಟ್​ಗಳನ್ನು ತಿರುಪತಿಯ ಅಲಿಪಿರಿ ಕೌಂಟರ್​ನಲ್ಲಿ ಕೊಡಲಾಗುತ್ತಿದೆ.

ಮೂರು ದಿನಗಳಿಂದ ಟಿಕೆಟ್‌ಗಾಗಿ ತುಂಬಾ ಜನ ಆಗಮಿಸುತ್ತಿದ್ದಾರೆ. ಹೀಗಾಗಿ ಕೇವಲ 11 ಗಂಟೆಯ ಒಳಗೆ ಎಲ್ಲಾ ಟಿಕೆಟ್‌ಗಳೂ ಮಾರಾಟವಾಗುತ್ತಿವೆ. ಬಾಲಾಜಿ ದರ್ಶನಕ್ಕೆ ಈವರೆಗೆ ಜೂನ್.30ರ ವರೆಗಿನ ಎಲ್ಲಾ 9,000 ಟಿಕೆಟ್‌ಗಳು ಮಾರಾಟ ಮಾಡಲಾಗಿದ್ದು, ಜೂನ್.12ರ ನಂತರ ಮತ್ತೆ ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭವಾಗಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT