ಮಾಜಿ ಡಿಜಿಪಿ ಶೇಷ್ ಪಾಲ್ ವೈದ್ 
ದೇಶ

ಕಾಶ್ಮೀರ ಪಂಡಿತರಿಗೆ ಶಸ್ತ್ರಾಸ್ತ್ರ ತರಬೇತಿ ಒದಗಿಸಿ ; ಜಮ್ಮು ಕಾಶ್ಮೀರ  ಮಾಜಿ ಡಿಜಿಪಿ ಸಲಹೆ 

ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳು ಕುರಿತು ಜಮ್ಮು ಮತ್ತು ಕಾಶ್ಮೀರ  ಮಾಜಿ ಡಿಜಿಪಿ ಶೇಷ್ ಪಾಲ್ ವೈದ್ ಸಂಚಲನ ಹೇಳಿಕೆ ನೀಡಿದ್ದಾರೆ. 

ಶ್ರೀನಗರ: ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳು ಕುರಿತು ಜಮ್ಮು ಮತ್ತು ಕಾಶ್ಮೀರ ಮಾಜಿ ಡಿಜಿಪಿ ಶೇಷ್ ಪಾಲ್ ವೈದ್ ಸಂಚಲನ ಹೇಳಿಕೆ ನೀಡಿದ್ದಾರೆ. 

ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತರಾಗಿರುವ ಕಾಶ್ಮೀರ ಪಂಡಿತರಿಗೆ ಸೂಕ್ತ ತರಬೇತಿ ನೀಡಿ, ಶಸ್ತ್ರಾಸ್ತ್ರಗಳನ್ನು ಒದಗಿಸಬೇಕು ಎಂದು ಶೇಷ ಪಾಲ್ ವೈದ್ ಸರ್ಕಾರವನ್ನು ಕೋರಿದ್ದಾರೆ. 

ಅನಂತ್ ನಾಗ್ ಜಿಲ್ಲೆಯಲ್ಲಿ ಕಾಶ್ಮೀರ ಪಂಡಿತ ಸರಪಂಚ ಅಜಯ್ ಪಂಡಿತ ಅವರನ್ನು ಭಯೋತ್ಪಾದಕರು ಹತ್ಯೆ  ನಡೆಸಿದ್ದ ಹಿನ್ನಲೆಯಲ್ಲಿ ಮಾಜಿ ಡಿಜಿಪಿ ಈ ಸಲಹೆಯನ್ನು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT