ಸಾಂದರ್ಭಿಕ ಚಿತ್ರ 
ದೇಶ

ಕುಟುಂಬಸ್ಥರಿಗೆ ಕೊರೋನಾ ಹರಡುವ ಭೀತಿ: ಐಆರ್ ಎಸ್ ಅಧಿಕಾರಿ ಆತ್ಮಹತ್ಯೆ

ದೆಹಲಿಯ ದ್ವಾರಕಾ ಪ್ರದೇಶದಲ್ಲಿ 56 ವರ್ಷದ ಐಆರ್‌ಎಸ್ ಅಧಿಕಾರಿಯೊಬ್ಬರು 'ಆ್ಯಸಿಡ್‌ನತಿರುವ ದ್ರಾವಣ'ವೊಂದನ್ನು ಸೇವಿಸಿ  ಆತ್ಮಹತ್ಯೆಗೆ ಶರಣಾಗಿದ್ದಾರೆ. 

ದೆಹಲಿ: ದೆಹಲಿಯ ದ್ವಾರಕಾ ಪ್ರದೇಶದಲ್ಲಿ 56 ವರ್ಷದ ಐಆರ್‌ಎಸ್ ಅಧಿಕಾರಿಯೊಬ್ಬರು 'ಆ್ಯಸಿಡ್‌ನತಿರುವ ದ್ರಾವಣ'ವೊಂದನ್ನು ಸೇವಿಸಿ  ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಶಿವರಾಜ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ, ಇವರು ದೆಹಲಿಯ ಆರ್ ಕೆ ಪುರಂ ನ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಾರಿನಲ್ಲೇ ಸಾವಿಗೆ ಶರಣಾಗಿದ್ದಾರೆ.

ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ಇಷ್ಟವಿಲ್ಲ' ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ.  

ಆದರೆ ಅವರಿಗೆ ಕೊರೋನಾ ಸೋಂಕು ಇತ್ತೆ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೊಲೀಸರಿಗೆ ತಿಳಿದಿಲ್ಲ, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT