ಬಿಪಿನ್ ರಾವತ್ 
ದೇಶ

ಚೀನಾದಿಂದ 3 ಭಾರತೀಯ ಯೋಧರ ಹತ್ಯೆ: ತುರ್ತು ಸುದ್ದಿಗೋಷ್ಠಿ ಕರೆದ ಭಾರತೀಯ ಸೇನೆ!

ಪೂರ್ವ ಲಡಾಖ್ ನಲ್ಲಿ ಕಳೆದ ರಾತ್ರಿ ನಡೆದ ಚೀನಾ ಮತ್ತು ಭಾರತೀಯ ಯೋಧರ ಸಂಘರ್ಷದಲ್ಲಿ ಮೂವರು ಭಾರತೀಯ ಯೋಧರು ಮೃತಪಟ್ಟಿದ್ದು ಈ ಸಂಬಂಧ ಭಾರತೀಯ ಸೇನೆ ದಿಢೀರ್ ತುರ್ತು ಸುದ್ಧಿಗೋಷ್ಠಿ ಕರೆದಿದೆ.

ನವದೆಹಲಿ: ಪೂರ್ವ ಲಡಾಖ್ ನಲ್ಲಿ ಕಳೆದ ರಾತ್ರಿ ನಡೆದ ಚೀನಾ ಮತ್ತು ಭಾರತೀಯ ಯೋಧರ ಸಂಘರ್ಷದಲ್ಲಿ ಮೂವರು ಭಾರತೀಯ ಯೋಧರು ಮೃತಪಟ್ಟಿದ್ದು ಈ ಸಂಬಂಧ ಭಾರತೀಯ ಸೇನೆ ದಿಢೀರ್ ತುರ್ತು ಸುದ್ಧಿಗೋಷ್ಠಿ ಕರೆದಿದೆ. 

ಗಾಲ್ವಾನ್ ಕಣಿವೆಯಲ್ಲಿ ಕಳೆದ ರಾತ್ರಿ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಈ ವೇಳೆ ಭಾರತೀಯ ಸೇನೆ ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರು. ಆದರೆ ಚೀನಾ ಸೈನಿಕರು ಹಿಂದೆ ಸರಿಯದಿದ್ದರಿಂದ ಉಭಯ ಸೇನೆಯ ನಡುವೆ ಸಂಘರ್ಷ ನಡೆದಿತ್ತು. 

ಚೀನಾ ಮತ್ತು ಭಾರತೀಯ ಯೋಧರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಓರ್ವ ಕರ್ನಲ್, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. 

ಗಡಿಯಲ್ಲಿ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದಂತೆ ಭಾರತೀಯ ಸೇನೆ ತುರ್ತು ಸುದ್ದಿಗೋಷ್ಠಿ ಕರೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT