ಹುತಾತ್ಮ ಯೋಧ ಸಂತೋಷ್ 
ದೇಶ

ಆತ ನನ್ನ ಒಬ್ಬನೇ ಮಗ, ದೇಶಕ್ಕೆ ಪ್ರಾಣ ಅರ್ಪಿಸಿದ್ದಾನೆ: ಹುತಾತ್ಮ ವೀರ ಯೋಧ ಸಂತೋಷ್ ತಂದೆ

ನಮಗೆ ಇದ್ದದ್ದು ಒಬ್ಬನೇ ಮಗ. ಆತನನ್ನು ಕಳೆದುಕೊಂಡಿರುವುದಕ್ಕೆ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.

ಹೈದರಾಬಾದ್: ನಮಗೆ ಇದ್ದದ್ದು ಒಬ್ಬನೇ ಮಗ. ಆತನನ್ನು ಕಳೆದುಕೊಂಡಿರುವುದಕ್ಕೆ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರವಷ್ಟೇ ನನ್ನ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದ. ಗಡಿ ವಿವಾದ ಕುರಿತು ಮಾಧ್ಯಮದಲ್ಲಿ ಬರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ ಎಂದಿದ್ದ. ಹೈದರಾಬಾದ್'ಗೆ ಆತ ವರ್ಗವಾಗಿದ್ದ. ಆದರೆ, ಲಾಕ್'ಡೌನ್ ಕಾರಣ ವರ್ಗ ತಡವಾಯಿತು. ಮುಂದಿನ ತಿಂಗಳು ಬರುವುದಾಗಿ ಹೇಳಿದ್ದೆ ಎಂದು ಕಣ್ಣೀರಿಟ್ಟರು. 

ಇದೇ ವೇಳೆ ಮಾತನಾಡಿದ ಸಂತೋಷ್ ತಂದೆ ಉಪೇಂದ್ರ ಅವರು, ನಾನು ಯೋಧ ಆಗಬೇಕುಎಂದುಕೊಂಡಿದ್ದೆ. ಆದರೆ, ಆಗಲಿಲ್ಲ. ನಮ್ಮಮಗ ಸೇನೆ ಸೇರುವ ತನ್ನ ಕನಸು ಈಡೇರಿಸಿಕೊಂಡಿದ್ದ. ಆತ ಯಾವಾಗಲೂ ಚಿನ್ನದ ಪದಕ ಗೆಲ್ಲುತ್ತಿದ್ದ. ತನಗೆ ಏನಾದರೂ ಆದರೆ, ಅದನ್ನು ಅರಗಿಸಿಕೊಳ್ಳುವ ಶಕ್ತಿ ತಂದುಕೊಳ್ಳಿ ಎಂದು ಮಗ ಹೇಳುತ್ತಿದ್ದ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT