ಅಸ್ಸಾಂ ಪೇಪರ್ ಮಿಲ್ 
ದೇಶ

ಅಸ್ಸಾಂನಲ್ಲಿ ಕಾಗದ ಕಾರ್ಖಾನೆಗಳು ಬಂದ್‍: ಸಾವಿನ ಸಂಖ್ಯೆ 67 ಕ್ಕೆ ಏರಿಕೆ

ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೇಪರ್ ಕಾರ್ಪೊರೇಶನ್ ಲಿಮಿಟೆಡ್‌ನ ಕ್ಯಾಚರ್ ಪೇಪರ್ ಮಿಲ್ಸ್ ನ ಮತ್ತೊಬ್ಬ ಉದ್ಯೋಗಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಶನಿವಾರ ಮೃತಪಡುವುದರೊಂದಿಗೆ ಕಚಾರ್ ಮತ್ತು ನಾಗಾನ್ ಕಾಗದ ಕಾರ್ಖಾನೆ ನೌಕರರ ಸಾವಿನ ಸಂಖ್ಯೆ 67ಕ್ಕೇರಿದೆ.

ಸಿಲ್ಚಾರ್: ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೇಪರ್ ಕಾರ್ಪೊರೇಶನ್ ಲಿಮಿಟೆಡ್‌ನ ಕ್ಯಾಚರ್ ಪೇಪರ್ ಮಿಲ್ಸ್ ನ ಮತ್ತೊಬ್ಬ ಉದ್ಯೋಗಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಶನಿವಾರ ಮೃತಪಡುವುದರೊಂದಿಗೆ ಕಚಾರ್ ಮತ್ತು ನಾಗಾನ್ ಕಾಗದ ಕಾರ್ಖಾನೆ ನೌಕರರ ಸಾವಿನ ಸಂಖ್ಯೆ 67ಕ್ಕೇರಿದೆ.

ಕಾಗದ ಕಾರ್ಖಾನೆಗಳನ್ನು ಕಳೆದ ಐದಾರು ವರ್ಷಗಳಿಂದ ಮುಚ್ಚಲಾಗಿದೆ.ಕಾರ್ಖಾನೆಯ ಪುನಶ್ಚೇತನ ಕ್ರಿಯಾ ಸಮಿತಿಯ ಮುಖ್ಯ ಸಂಚಾಲಕ ಮನಬೇಂದ್ರ ಚಕ್ರವರ್ತಿ ಮಾತನಾಡಿ, ಮಾನವ ಸಂಪನ್ಮೂಲ ವಿಭಾಗದ ಉದ್ಯೋಗಿ ಲಿಯಾಕತ್ ಅಲಿ (57) ಅವರು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕಾಗದದ ಕಾರ್ಖಾನೆಯ ನೌಕರರು ಕಳೆದ 42 ತಿಂಗಳುಗಳಿಂದ ಸಂಬಳವಿಲ್ಲದೆ ಇದ್ದಾರೆ. ಎಚ್‌ಪಿಸಿ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ ಅಲಿ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು. ಆದರೆ, ತೀವ್ರ ಆರ್ಥಿಕ ಸಂಕಷ್ಟದಿಂದಾಗಿ ವೈದ್ಯರನ್ನು ಭೇಟಿ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಕೊನೆಗೆ ಅವರನ್ನು ಎಸ್‌ಎಂಸಿಎಚ್‌ಗೆ ದಾಖಲಿಸಲಾಯಿತು. ಆದರೆ, ಅನೇಕ ಕಾಯಿಲೆಗಳಿಗಳಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕಾರ್ಮಿಕ ಒಕ್ಕೂಟದ ಸದ್ಯರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT