ದೆಹಲಿ ಪೊಲೀಸರ ಚಿತ್ರ 
ದೇಶ

ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ

ರಾಷ್ಟ್ರ  ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ  ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ರಾಷ್ಟ್ರ  ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ  ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯ ಅನೇಕ ಕಡೆಗಳಲ್ಲಿ ಗಲಭೆಯ ಬಗೆಗಿನ ವದಂತಿಗಳ ಹಿನ್ನೆಲೆಯಲ್ಲಿ ನಾಗರಿಕರು ಆತಂಕಗೊಂಡ ಬೆನ್ನಲ್ಲೇ ಅವರು ಈ ರೀತಿಯ ಮನವಿ ಮಾಡಿಕೊಂಡಿದ್ದಾರೆ.

ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗಳಿಂದ ಬರುವ ವದಂತಿಗಳನ್ನು ಜನರು ಪರಿಶೀಲಿಸಬೇಕು, ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ  ವದಂತಿಗಳ ಬಗ್ಗೆ ನಿಗಾ ವಹಿಸಲಾಗಿದೆ    ಎಂದು ಶ್ರೀವಾಸ್ತವ ಹೇಳಿದ್ದಾರೆ.

ವದಂತಿಗಳಿಗೆ ಸಂಬಂಧಿಸಿದಂತೆ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಚಾರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT