ಮನಿಶ್ ಸಿಸೋಡಿಯಾ 
ದೇಶ

ದೆಹಲಿ ಗಲಭೆಯಲ್ಲಿ 79 ಮನೆ, 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ: ಡಿಸಿಎಂ ಸಿಸೋಡಿಯಾ

ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ನವದೆಹಲಿ: ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಸೋಡಿಯಾ, ಪೊಲೀಸ ಪ್ರಕಾರ, ಇದುವರೆಗೆ ಒಟ್ಟು 41 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಒಟ್ಟು 79 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇದರ ಹೊರತಾಗಿಯೂ 168 ಮನೆಗಳಿಗೆ ಗಂಭೀರ ಹಾನಿ ಹಾಗೂ 40 ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ಸಿಸೋಡಿಯಾ ತಿಳಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸಚಿವರು ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 18 ತಂಡಗಳಿಂದ ಗಲಭೆಯ ಹಾನಿಯನ್ನು ಮೌಲ್ಯಮಾಪನ ಮಾಡಲಾಗಿದೆ. ಈಗಾಗಲೇ 25 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?