ಯೋಧ ಅಲಿಶ್ ಗೆ ಚೆಕ್ ವಿತರಣೆ 
ದೇಶ

ಬಿಎಸ್ಎಫ್ ಆಯ್ತು, ಈಗ ಸಿಆರ್`ಪಿಎಫ್: ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ನಿವೃತ್ತ ಯೋಧನಿ​ಗೆ 11 ಲಕ್ಷ ರೂ ನೆರವು!

ಭಾರತೀಯ ಸೇನೆಯ ಯೋಧ ಎಂದೂ ಏಕಾಂಗಿಯಲ್ಲ ಎಂಬುದನ್ನು ಭಾರತೀಯ ಸೇನೆ ಮತ್ತೊಮ್ಮೆ ಸಾಬೀತು ಪಡಿಸಿದ್ದು, ಕಳೆದ ವಾರ ಸಂಭವಿಸಿದ ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡಿದ್ದ ನಿವೃತ್ತ ಯೋಧ ಅಲಿಶ್ ಮೊಹಮದ್ ಗೆ ಸಿಆರ್ ಪಿಎಫ್ 11 ಲಕ್ಷ ರೂಗಳ ಆರ್ಥಿಕ ನೆರವು ನೀಡಿದೆ.

ನವದೆಹಲಿ: ಭಾರತೀಯ ಸೇನೆಯ ಯೋಧ ಎಂದೂ ಏಕಾಂಗಿಯಲ್ಲ ಎಂಬುದನ್ನು ಭಾರತೀಯ ಸೇನೆ ಮತ್ತೊಮ್ಮೆ ಸಾಬೀತು ಪಡಿಸಿದ್ದು, ಕಳೆದ ವಾರ ಸಂಭವಿಸಿದ ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡಿದ್ದ ನಿವೃತ್ತ ಯೋಧ ಅಲಿಶ್ ಮೊಹಮದ್ ಗೆ ಸಿಆರ್ ಪಿಎಫ್ 11 ಲಕ್ಷ ರೂಗಳ ಆರ್ಥಿಕ ನೆರವು ನೀಡಿದೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಡೈರೆಕ್ಟರ್ ಜನರಲ್ ಡಾ.ಎಪಿ ಮಹೇಶ್ವರಿ ಅವರು ಬುಧವಾರ ದೆಹಲಿಯ ಸಿಆರ್ ಪಿಎಫ್ ಪ್ರಧಾನ ಕಚೇರಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಅಲಿಶ್ ಮೊಹಮದ್ ಗೆ 11 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದ್ದಾರೆ. 

ಈ ವೇಳೆ ಮಾತನಾಡಿದ ಡಾ.ಎಪಿ ಮಹೇಶ್ವರಿ ಅವರು, ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಕುಟುಂಬ ನಮ್ಮ ಕುಟುಂಬವಿದ್ದಂತೆ. ಕಷ್ಟಬಂದಾಗ ಪರಸ್ಪರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ಸಂಭವಿಸಿದ್ದ ದೆಹಲಿ ಹಿಂಸಾಚಾರದ ವೇಳೆ ಅಲಿಶ್ ಮೊಹಮದ್ ಅವರ ಭಾಗಿರಥಿ ವಿಹಾರ್ ನಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಇಡೀ ಮನೆಗೆ ಬೆಂಕಿ ಇಟ್ಟಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

ದುಬಾರಿಯಾಗುತ್ತಾ LPG ದರ?: ಭಾರತ-ಅಮೆರಿಕ ಒಪ್ಪಂದದಿಂದ ಗ್ರಾಹಕರ ಮೇಲೆ ಪರಿಣಾಮ, ತೈಲ ಸಂಸ್ಥೆಗಳಿಗೆ ದುಬಾರಿ.. ತಜ್ಞರು ಹೇಳಿದ್ದೇನು?

Cricket: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು, ಪಾಕಿಸ್ತಾನಕ್ಕೆ ಲಾಭ, WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ!

ನಗ್ನ ದೃಶ್ಯಗಳಲ್ಲಿ ನಟನೆ ಆರೋಪ: ಆ ಒಬ್ಬ ನಿರ್ದೇಶಕ ಕೇಳಿದರೆ ಬೆತ್ತಲೆಯಾಗಿ ನಟಿಸುತ್ತೇನೆ- ನಟಿ ಆಂಡ್ರೆಯಾ

SCROLL FOR NEXT