ಯೋಧ ಅಲಿಶ್ ಗೆ ಚೆಕ್ ವಿತರಣೆ 
ದೇಶ

ಬಿಎಸ್ಎಫ್ ಆಯ್ತು, ಈಗ ಸಿಆರ್`ಪಿಎಫ್: ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ನಿವೃತ್ತ ಯೋಧನಿ​ಗೆ 11 ಲಕ್ಷ ರೂ ನೆರವು!

ಭಾರತೀಯ ಸೇನೆಯ ಯೋಧ ಎಂದೂ ಏಕಾಂಗಿಯಲ್ಲ ಎಂಬುದನ್ನು ಭಾರತೀಯ ಸೇನೆ ಮತ್ತೊಮ್ಮೆ ಸಾಬೀತು ಪಡಿಸಿದ್ದು, ಕಳೆದ ವಾರ ಸಂಭವಿಸಿದ ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡಿದ್ದ ನಿವೃತ್ತ ಯೋಧ ಅಲಿಶ್ ಮೊಹಮದ್ ಗೆ ಸಿಆರ್ ಪಿಎಫ್ 11 ಲಕ್ಷ ರೂಗಳ ಆರ್ಥಿಕ ನೆರವು ನೀಡಿದೆ.

ನವದೆಹಲಿ: ಭಾರತೀಯ ಸೇನೆಯ ಯೋಧ ಎಂದೂ ಏಕಾಂಗಿಯಲ್ಲ ಎಂಬುದನ್ನು ಭಾರತೀಯ ಸೇನೆ ಮತ್ತೊಮ್ಮೆ ಸಾಬೀತು ಪಡಿಸಿದ್ದು, ಕಳೆದ ವಾರ ಸಂಭವಿಸಿದ ದೆಹಲಿ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡಿದ್ದ ನಿವೃತ್ತ ಯೋಧ ಅಲಿಶ್ ಮೊಹಮದ್ ಗೆ ಸಿಆರ್ ಪಿಎಫ್ 11 ಲಕ್ಷ ರೂಗಳ ಆರ್ಥಿಕ ನೆರವು ನೀಡಿದೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಡೈರೆಕ್ಟರ್ ಜನರಲ್ ಡಾ.ಎಪಿ ಮಹೇಶ್ವರಿ ಅವರು ಬುಧವಾರ ದೆಹಲಿಯ ಸಿಆರ್ ಪಿಎಫ್ ಪ್ರಧಾನ ಕಚೇರಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಅಲಿಶ್ ಮೊಹಮದ್ ಗೆ 11 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದ್ದಾರೆ. 

ಈ ವೇಳೆ ಮಾತನಾಡಿದ ಡಾ.ಎಪಿ ಮಹೇಶ್ವರಿ ಅವರು, ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಕುಟುಂಬ ನಮ್ಮ ಕುಟುಂಬವಿದ್ದಂತೆ. ಕಷ್ಟಬಂದಾಗ ಪರಸ್ಪರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ಸಂಭವಿಸಿದ್ದ ದೆಹಲಿ ಹಿಂಸಾಚಾರದ ವೇಳೆ ಅಲಿಶ್ ಮೊಹಮದ್ ಅವರ ಭಾಗಿರಥಿ ವಿಹಾರ್ ನಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಇಡೀ ಮನೆಗೆ ಬೆಂಕಿ ಇಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT