ಲೋಕಸಭೆಯಲ್ಲಿ ಗದ್ದಲ 
ದೇಶ

ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್​ ಸಂಸದರ ಅಮಾನತು

ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ಕಾಂಗ್ರೆಸ್ ನ ಸಂಸದರಾದ ಗೌರವ್​ ಗೊಗೊಯಿ, ಟಿ.ಎನ್​.ಪ್ರತಾಪನ್​, ಮಾಣಿಕಂ ಟಾಗೋರ್​, ಗುರ್ಜೀತ್​ ಸಿಂಗ್​ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉನ್ನಿತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಸತತ ಎಚ್ಚರಿಕೆ ಹೊರತಾಗಿಯೂ ಸದನದಲ್ಲಿ ಅಶಿಸ್ತಿನಿಂದ ವರ್ತನೆ ತೋರಿದ ಕಾರಣ 7 ಸಂಸದರನ್ನು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಇನ್ನು ಸಂಸದರ ಅಮಾನತು ಆದೇಶವನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಪಾಸ್​ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT