ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ 
ದೇಶ

ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ

ಜೈಪುರ ರೈಲು ಹಳಿಗೆ ನಿರ್ಮಿಸಿದ್ದ ಮೇಲ್ಸೇತುವೆ  ಉದ್ಘಾಟನೆಯಾದ ಕೇವಲ ಆರು ತಿಂಗಳಲ್ಲೇ ಕುಸಿದಿರುವುದು ತಲ್ಲಣಕ್ಕೆ ಕಾರಣವಾಗಿದೆ. ಹರಿಯಾಣ  ಲೋಕೋಪಯೋಗಿ ಸಚಿವರು ಕಳದೆ ವರ್ಷ ಈ ಮೇತ್ಸೇತುವೆ ಉದ್ಘಾಟಿಸಿದ್ದರು.

ಗುರುಗ್ರಾಮ: ಜೈಪುರ ರೈಲು ಹಳಿಗೆ ನಿರ್ಮಿಸಿದ್ದ ಮೇಲ್ಸೇತುವೆ  ಉದ್ಘಾಟನೆಯಾದ ಕೇವಲ ಆರು ತಿಂಗಳಲ್ಲೇ ಕುಸಿದಿರುವುದು ತಲ್ಲಣಕ್ಕೆ ಕಾರಣವಾಗಿದೆ. ಹರಿಯಾಣ  ಲೋಕೋಪಯೋಗಿ ಸಚಿವರು ಕಳದೆ ವರ್ಷ ಈ ಮೇತ್ಸೇತುವೆ ಉದ್ಘಾಟಿಸಿದ್ದರು.

ಗುಣಮಟ್ಟವಿಲ್ಲದ ವಸ್ತುಗಳು ಹಾಗೂ ಅಕಾಲಿಕ ಮಳೆಯಿಂದಾಗಿ ಮೇಲ್ಸೇತುವೆ ಕುಸಿದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಮೇಲ್ಸೇತುವೆ ನಿರ್ಮಾಣವಾಗಬೇಕಾದರೆ ಅಧಿಕಾರಿಗಳು ಸರಿಯಾದ ಗಮನ ಹರಿಸಿಲ್ಲ ಎನ್ನುತ್ತಿದ್ದಾರೆ ಸ್ಥಳೀಯ ಜನರು 

ತಕ್ಷಣಕ್ಕೆ ಯಾವುದೇ ಸಾವು-ನೋವು, ಆಸ್ತಿಪಾಸ್ತಿ ನಷ್ಟದ ವಿವರ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT