ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಭೋಪಾಲ್ ತಲುಪಿದ ಕಾಂಗ್ರೆಸ್ ಶಾಸಕರು 
ದೇಶ

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಭೋಪಾಲ್ ತಲುಪಿದ ಕಾಂಗ್ರೆಸ್ ಶಾಸಕರು

ಮಧ್ಯಪ್ರದೇಶದ ರಾಜ್ಯಪಾಲರು ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಬಹುಮತ ಸಾಬೀತಪಡಿಸುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ ರೆಸಾರ್ಟ್'ಗಳಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು, ಭಾನುವಾರ ಭೂಪಾಲ್'ಗೆ ಮರಳಿದ್ದಾರೆ. 

ಭೋಪಾಲ್: ಮಧ್ಯಪ್ರದೇಶದ ರಾಜ್ಯಪಾಲರು ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಬಹುಮತ ಸಾಬೀತಪಡಿಸುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ ರೆಸಾರ್ಟ್'ಗಳಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು, ಭಾನುವಾರ ಭೂಪಾಲ್'ಗೆ ಮರಳಿದ್ದಾರೆ. 

ತೀವ್ರ ಭದ್ರತೆ ಮೂಲಕ ಜೈಪುರ ರೆಸಾರ್ಟ್ ನಿಂದ ಕಾಂಗ್ರೆಸ್ ಶಾಸಕರು ಭೋಪಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇದೀಗ ಭೋಪಾಲ್'ನ ಕೆಲ ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್ ಜೊತೆಗೆ ಬಂದಿರುವ ಎಲ್ಲಾ ಕಾಂಗ್ರೆಸ್ ನಾಯಕರು ವಿಶ್ವಾಸ ಮತದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬಿಜೆಪಿಗೆ ವಿಶ್ವಾಸಮತದಿಂದ ಭಯ ಶುರುವಾಗಿದೆ. ವಿಶ್ವಾಸಮತಕ್ಕೆ ನಾವು ಸಿದ್ಧರಿದ್ದೇವೆ. ಗೆಲ್ಲುವ ವಿಶ್ವಾಸ ಕೂಡ ನಮಗಿದೆ ಎಂದು ರಾವತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT