ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ 
ದೇಶ

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT