ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ 
ದೇಶ

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT