ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ 
ದೇಶ

ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭುವನೇಶ್ವರ: ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಡಿ ಅಭ್ಯರ್ಥಿಗಳ ವಿರುದ್ಧ ಪ್ರತಿಪಕ್ಷಗಳ ಯಾವುದೇ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಡಿಯ ಸುಭಾಶ್ ಸಿಂಗ್, ಮುನ್ನಾ ಖನ್ನಾ, ಸುಜಿತ್ ಕುಮಾರ್ ಮತ್ತು ಮಮತಾ ಮಹಂತ ಅವರಿಗೆ ರಾಜ್ಯಸಭೆಗೆ ಒಡಿಶಾ ಚುನಾವಣಾಧಿಕಾರಿಯಾಗಿರುವ ದಶರಥಿ ಸತ್ಪತಿ ಅವರು ಆಯ್ಕೆ ಪ್ರಮಾಣ ಪತ್ರ ನೀಡಿದರು.

ವಿಧಾನಸಭೆಯಲ್ಲಿ 23 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 9 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ರಾಜ್ಯ ವಿಧಾನಸಭೆಯ 147 ಸ್ಥಾನಗಳ ಪೈಕಿ ಆಡಳಿತಾರೂಢ ಬಿಜು ಜನತಾ ದಳ(ಬಿಜೆಡಿ) 113 ಸ್ಥಾನಗಳನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT