ಅತ್ಯಾಚಾರಿಗಳು 
ದೇಶ

ಕೊನೆ ಗಳಿಗೆಯಲ್ಲಿ ಗಲ್ಲುಶಿಕ್ಷೆಗೆ ತಡೆ ಕೋರಿ ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಅರ್ಜಿ ವಜಾ

ಗಲ್ಲುಶಿಕ್ಷೆಗೆ ಕೆಲ ತಾಸುಗಳು ಇರುವಂತೆ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ಮೂವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯೂ ವಜಾಗೊಂಡಿದೆ.

ನವದೆಹಲಿ: ಗಲ್ಲುಶಿಕ್ಷೆಗೆ ಕೆಲ ತಾಸುಗಳು ಇರುವಂತೆ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ಮೂವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯೂ ವಜಾಗೊಂಡಿದೆ.

ಈ ವಿಷಯದಲ್ಲಿ ಏನೂ ಇಲ್ಲ, ಅರ್ಜಿಯಲ್ಲಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಶುಕ್ರವಾರ ನಿಗದಿಯಾಗಿರುವ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಹಂತಕರಾದ ಅಕ್ಷಯ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು   ದಿಲ್ಲಿಯ ಪಟಿಯಾಲಾ ಕೋರ್ಟ್‌ ವಜಾಗೊಳಿಸಿತ್ತು. ನಂತರ ಹಂತಕರು ಮೊರೆ ಹೋಗಿದ್ದರು. 

ಗಲ್ಲುಶಿಕ್ಷೆಗೊಳಗಾಗಿರುವ ಆರೋಪಿಗಳಿಗೆ ಎಲ್ಲಾ ನ್ಯಾಯ ಪ್ರಕ್ರಿಯೆಗಳು ಮುಗಿದಿವೆ ಎಂದು ಕೋರ್ಟ್ ಹೇಳಿತು. 
ಈ ಅರ್ಜಿಯನ್ನು ಸಲ್ಲಿಸಲು ನಿಮಗೆ ಅನುಮತಿ ಇದೆಯೇ? ಎಂದು ನ್ಯಾಯಾಧೀಶರಾದ ಮನ್ ಮೋಹನ್ ಅವರು ಆರೋಪಿಗಳನ್ನು ಪರ ವಕೀಲರನ್ನು ಪ್ರಶ್ನಿಸಿದರು  ಎಂಬುದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT