ನಿರ್ಭಯಾ ತಾಯಿ ಆಶಾದೇವಿ 
ದೇಶ

ನ್ಯಾಯಾಲಯಕ್ಕೂ ಅವರ ತಂತ್ರಗಾರಿಕೆ ತಿಳಿದಿದೆ, ನಾಳೆ ನಮಗೆ ನ್ಯಾಯದೊರೆಯಲಿದೆ: ನಿರ್ಭಯಾ ತಾಯಿ

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

ನವದೆಹಲಿ: ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್‌ ಕುಮಾರ್‌ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಆಶಾದೇವಿ ಅವರು, ನಿರ್ಭಯಾ ದೋಷಿಗಳಿಗೆ ನ್ಯಾಯಾಲಯ ಎಲ್ಲ ರೀತಿಯ ಅವಕಾಶವನ್ನೂ ನೀಡಿತು. ಆದರೆ ದೋಷಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಎಲ್ಲ ರೀತಿಯ ತಂತ್ರಗಾರಿಕೆ ಬಳಸಿದರು. ದೋಷಿಗಳ ಈ ತಂತ್ರಗಾರಿಕೆ ಇದೀಗ ನ್ಯಾಯಾಲಯದ ಗಮನಕ್ಕೆ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT