ನಿರ್ಭಯಾ ತಾಯಿ ಆಶಾದೇವಿ 
ದೇಶ

ನ್ಯಾಯಾಲಯಕ್ಕೂ ಅವರ ತಂತ್ರಗಾರಿಕೆ ತಿಳಿದಿದೆ, ನಾಳೆ ನಮಗೆ ನ್ಯಾಯದೊರೆಯಲಿದೆ: ನಿರ್ಭಯಾ ತಾಯಿ

ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

ನವದೆಹಲಿ: ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್‌ ಕುಮಾರ್‌ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಆಶಾದೇವಿ ಅವರು, ನಿರ್ಭಯಾ ದೋಷಿಗಳಿಗೆ ನ್ಯಾಯಾಲಯ ಎಲ್ಲ ರೀತಿಯ ಅವಕಾಶವನ್ನೂ ನೀಡಿತು. ಆದರೆ ದೋಷಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಎಲ್ಲ ರೀತಿಯ ತಂತ್ರಗಾರಿಕೆ ಬಳಸಿದರು. ದೋಷಿಗಳ ಈ ತಂತ್ರಗಾರಿಕೆ ಇದೀಗ ನ್ಯಾಯಾಲಯದ ಗಮನಕ್ಕೆ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT