ತೇಜಸ್ವಿ ಸೂರ್ಯ ಮತ್ತು ಕಾರ್ತಿ ಚಿದಂಬರಂ 
ದೇಶ

ರೆಡಿಕ್ಯುಲಸ್‌: ಸಂಸದ ತೇಜಸ್ವಿ ಸೂರ್ಯ ಕಾಲೆಳೆದ ಕಾರ್ತಿ ಚಿದಂಬರಂ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಗೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅಪಹಾಸ್ಯ ಮಾಡಿದ್ದಾರೆ.  ಕೊರೋನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಸಂಸದರು ವೈದ್ಯರು ಹಾಗೂ ಸೈನಿಕರಂತೆ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು.

ನವದೆಹಲಿ: ಕರೋನಾ ವೈರಸ್ ಆತಂಕದಿಂದಾಗಿ ಸದನ ನಡೆಸದಂತೆ ವಿರೋಧ ಪಕ್ಷಗಳು ಗದ್ದಲ  ಡೆಸಿದರು ಸರ್ಕಾರ ಕಲಾಪ ಮುಂದುವರಿಸುತ್ತಿದೆ. 

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಗೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅಪಹಾಸ್ಯ ಮಾಡಿದ್ದಾರೆ.  ಕೊರೋನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಸಂಸದರು ವೈದ್ಯರು ಹಾಗೂ ಸೈನಿಕರಂತೆ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ಹೋಲಿಕೆ ತೀರಾ ಹಾಸ್ಯಾಸ್ಪದ ಎಂದು ರೀಟ್ವೀಟ್ ಮಾಡಿದ್ದಾರೆ.

ಕರೋನಾ ವೈರಸ್ ಹರಡದಂಂತೆ ಸಮಾಜದಲ್ಲಿ ಜನರನ್ನು ದೂರ ಇಡಲು ಜಾಗೃತೆ ವಹಿಸುವ ನಾವು ಸದನದಲ್ಲಿ ಒಟ್ಟಿಗೆ ಕುಳಿತುಕೊಳ್ಳಬೇಕಾಗಿರುವುದು ವಿಪರ್ಯಾಸ ಎಂದು  ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ,  ಸಂಸದರು ವಿಶೇಷ ವ್ಯಕ್ತಿಗಳೇನಲ್ಲ, ವೈದ್ಯರು, ಹೆಲ್ತ್ ಕೇರ್ ವರ್ಕರ್ಸ್, ಗಡಿಯಲ್ಲಿರುವ ಸೈನಿಕರು  ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಎಲ್ಲಾ ಅಡೆತೆಗಳನ್ನು ನಿವಾರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ,  ಮುಂಜಾಗ್ರತೆ ಅಗತ್ಯವೇ ಹೊರತು ಅದರಿಂದ ಆತಂಕ್ಕೊಳಗಾಗಬಾರದು ಎಂದು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT