ಅಶ್ವಿನಿ ಕುಮಾರ್ ಚೌಬೇ 
ದೇಶ

ಸೋಂಕಿತ ವ್ಯಕ್ತಿ 10-15 ನಿಮಿಷ ಬಿಸಿಲಿನಲ್ಲಿ ಕುಳಿತರೆ ಸಾಕು, ವೈರಸ್ ತಾನಾಗೇ ಸಾಯುತ್ತದೆ: ಕೇಂದ್ರ ಸಚಿವ

ಕೊರೋನಾ ವೈರಸ್ ಸೋಂಕಿತ ವ್ಯಕ್ತಿ ಬಿಸಿಲಿನಲ್ಲಿ 10-15 ನಿಮಿಷ ಕುಳಿತರ ಸಾಕು, ವೈರಸ್ ತಾನಾಗಿಯೇ ಸಾಯುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೇ ಅವರು ಹೇಳಿದ್ದಾರೆ. 

ನವದೆಹಲಿ: ಕೊರೋನಾ ವೈರಸ್ ಸೋಂಕಿತ ವ್ಯಕ್ತಿ ಬಿಸಿಲಿನಲ್ಲಿ 10-15 ನಿಮಿಷ ಕುಳಿತರ ಸಾಕು, ವೈರಸ್ ತಾನಾಗಿಯೇ ಸಾಯುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೇ ಅವರು ಹೇಳಿದ್ದಾರೆ. 

ದೇಶದಲ್ಲೆಡೆ ಕೊರೋನಾ ವೈರಸ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸೋಂಕು ದೃಢಪಟ್ಟ ವ್ಯಕ್ತಿ ಸೂರ್ಯನ ಕಿರಣ ಬೀಳುವ ಸ್ಥಳದಲ್ಲಿ 10-15 ನಿಮಿಷ ಕುಳಿತರೆ ಸಾಕು, ವ್ಯಕ್ತಿ ಗುಣಮುಖರಾಗುತ್ತಾರೆಂದು ಹೇಳಿದ್ದಾರೆ. 

ವೈರಸ್ ದೃಢಪಟ್ಟಿರುವ ಜನರು 10-15 ನಿಮಿಷ ಬಿಸಿಲಿನಲ್ಲಿ ಕುಳಿತುಕೊಳ್ಳಬೇಕು. ಸೂರ್ಯನ ಕಿರಣಗಳಿಂದ ಮನುಷ್ಯನ ದೇಹಕ್ಕೆ ವಿಟಮಿನ್ ಡಿ ಸಿಗಲಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇಂತಹ ವೈರಸ್ ಗಳನ್ನು ಸೂರ್ಯನ ಕಿರಣಗಳು ಸಾಯಿಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT