ಜ್ಯೋತಿರಾದಿತ್ಯ ಸಿಂಧಿಯಾ 
ದೇಶ

ಪಕ್ಷ ಸೇರಿದ 22 ಶಾಸಕರಿಗೂ ಬಿಜೆಪಿ ಟಿಕೆಟ್: ಜ್ಯೋತಿರಾದಿತ್ಯ ಸಿಂಧಿಯಾ 

ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ನವದೆಹಲಿ:  ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ 22 ಮಂದಿ ಶಾಸಕರು  ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರೆಲ್ಲರಿಗೂ ಪಕ್ಷದಿಂ ಮುಂಬರುವ ವಿಧಾನಸಭೆ ಚುನಾವಣೆಗೆ ಅವರಿಗೆಲ್ಲಾ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ ಎೆಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಾರ್ಚ್ 10ನೇ ತಾರೀಕಿನಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಬಳಿಕ ಇವರು ಬಿಜೆಪಿ ಸೇರಿದ ನಂತರ ಸಿಂಧಿಯಾರನ್ನು ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. 

ಇವರ ರಾಜೀನಾಮೆಯಿಂದ 15 ತಿಂಗಳ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಈ ಮೂಲಕ ಮಧ್ಯಪ್ರದೇಶ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!