ಪ್ರಧಾನಿ ನರೇಂದ್ರ ಮೋದಿ 
ದೇಶ

ಜನತಾ ಕರ್ಫ್ಯೂ: ಇದು ಸಮರದ ಆರಂಭ ಮಾತ್ರ- ಪ್ರಧಾನಿ ಮೋದಿ

ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದಿನ ಜನತಾ ಕರ್ಫ್ಯೂ ರಾತ್ರಿ 9 ಗಂಟೆಗೆ ಮುಕ್ತಾಯವಾಗಲಿದೆ. ಆದರೆ, ಹಾಗೆಂದ ಮಾತ್ರ ಸಂಭ್ರಮಾಚರಣೆ ಪಡಬೇಕಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಜನತಾ ಕರ್ಫ್ಯೂವನ್ನು  ಯಶಸ್ಸು ಎಂದು ಪರಿಗಣಿಸಬಾರದು, ಇದು ಧೀರ್ಘ ಕಾಲದ ಸಮರದ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕೊರೋನಾವೈರಸ್  ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಜನರಲ್ಲಿ ಅರಿವು ಹಾಗೂ ದೇಶವನ್ನು ಕೊರೋನಾ ವೈರಸ್ ಮುಕ್ತಗೊಳಿಸಲು ಸೇವೆ ಸಲ್ಲಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಲು ಜನತಾ ಕರ್ಫ್ಯೂವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT