ಪ್ರಧಾನಿ ನರೇಂದ್ರ ಮೋದಿ 
ದೇಶ

ಜನತಾ ಕರ್ಫ್ಯೂ: ಇದು ಸಮರದ ಆರಂಭ ಮಾತ್ರ- ಪ್ರಧಾನಿ ಮೋದಿ

ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಇಂದು ಜಾರಿಗೊಳಿಸಲಾಗಿದ್ದ 14 ತಾಸುಗಳ ಜನತಾ ಕರ್ಫ್ಯೂ ಕೊರೋನಾವೈರಸ್ ವಿರುದ್ಧದ ಸಮರದ ಆರಂಭ ಮಾತ್ರ,  ಯಾವುದೇ ಸವಾಲ್ ಗಳನ್ನು ಒಗ್ಗಟ್ಟಾಗಿ ಸೋಲಿಸುವುದಾಗಿ ದೇಶವಾಸಿಗಳು ಸಾಕ್ಷಿಕರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದಿನ ಜನತಾ ಕರ್ಫ್ಯೂ ರಾತ್ರಿ 9 ಗಂಟೆಗೆ ಮುಕ್ತಾಯವಾಗಲಿದೆ. ಆದರೆ, ಹಾಗೆಂದ ಮಾತ್ರ ಸಂಭ್ರಮಾಚರಣೆ ಪಡಬೇಕಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಜನತಾ ಕರ್ಫ್ಯೂವನ್ನು  ಯಶಸ್ಸು ಎಂದು ಪರಿಗಣಿಸಬಾರದು, ಇದು ಧೀರ್ಘ ಕಾಲದ ಸಮರದ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕೊರೋನಾವೈರಸ್  ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಜನರಲ್ಲಿ ಅರಿವು ಹಾಗೂ ದೇಶವನ್ನು ಕೊರೋನಾ ವೈರಸ್ ಮುಕ್ತಗೊಳಿಸಲು ಸೇವೆ ಸಲ್ಲಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಲು ಜನತಾ ಕರ್ಫ್ಯೂವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ