ಮೋದಿ 
ದೇಶ

ಕೊರೋನಾ ಪಿಡುಗಿನ ವಿರುದ್ಧ ಹೋರಾಡಲು ಜನತಾ ಕರ್ಫ್ಯೂ ಬಲ ನೀಡಲಿ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನವಿಯೊಂದಿಗೆ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆರಂಭವಾಗಿದೆ. 

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನವಿಯೊಂದಿಗೆ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಆರಂಭವಾಗಿದೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜನತಾ ಕರ್ಫ್ಯೂ ದೇಶದಾದ್ಯಂತ ಆರಂಭಗೊಂಡಿದೆ. ಈ ಕರ್ಫ್ಯೂ ಕೊರೋನಾ ವೈರಸ್ ಎಂಬ ಪಿಡುಗಿನ ವಿರುದ್ಧ ಹೋರಾಡಲು ಶಕ್ತಿ ನೀಡಲಿ. ನಮ್ಮ ಈ ಕ್ರಮಯ ಸಮಯಕ್ಕೆ ಸಹಾಯಕವಾಗಲಿದೆ ಎಂದು ಹೇಳಿದದಾರೆ. 

ಕೊರೋನಾ ವೈರಸ್ ದೇಶದಾದ್ಯಂತ ತಾಂಡವವಾಡಲು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ತಡೆಯಲು ಮೋದಿಯವರು ಮಾರ್ಚ್ 22ರಂದು ಜನತಾ ಕರ್ಫ್ಯೂ ಆಚರಣೆ ಮಾಡಲು ಕರೆ ನೀಡಿದ್ದರು. ಮೋದಿಯವರ ಈ ಆಂದೋಲನ ಕರೆಗೆ ದೇಶದಾದ್ಯಂತ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ಎಲ್ಲೆಡೆ ಬಂದ್ ವಾತಾವರಣ ನಿರ್ಮಾಣಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT