ಸಂಗ್ರಹ ಚಿತ್ರ 
ದೇಶ

ಕೊರೋನಾ ಭೀತಿ: ಹಣಕಾಸು ವಿಧೇಯಕ ಅಂಗೀಕಾರದ ಬಳಿಕ ಸಂಸತ್ ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ

ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ನವದೆಹಲಿ: ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ಕೋವಿಡ್-19 ಭಯದ ಕಾರಣದಿಂದ ಅಧಿವೇಶನವು ನಿಗದಿತ ಸಮಯಕ್ಕಿಂತ ಸುಮಾರು 12 ದಿನಗಳ ಮುಂಚಿತವಾಗಿ ಮುಕ್ತಾಯವಾಗಿದೆ.

ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷದ ನಾಯಕರು ಸೋಮವಾರ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದು, ವಿವಿಧ ರಾಜ್ಯಗಳು ಘೋಷಿಸಿದ ಲಾಕ್‌ಡೌನ್‌ ಆಗಿರುವುದಲ್ಲದೆ ದೇಶಾದ್ಯಂತ ಕೊರೋನಾ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಈ ನಡುವೆ ಕೊರೋನಾವೈರಸ್ ಹರಡುವಿಕೆಗೆ ಪ್ರತಿಯಾಗಿ ಕ್ಷೇತ್ರಗಳಿಗೆ ಸರ್ಕಾರವು ಯಾವಾಗ ಆರ್ಥಿಕ ಪ್ಯಾಕೇಜ್ ಘೋಷಿಸುತ್ತದೆ ಎಂದು ಕಾಂಗ್ರೆಸ್ ಸೇರಿದಂತೆ ಕೆಲವು ಪ್ರತಿಪಕ್ಷದ ಸದಸ್ಯರು ತಿಳಿಯಲು ಬಯಸಿದ್ದರಿಂದ ಸರ್ಕಾರ ಎರಡು ಮಸೂದೆಗಳನ್ನು ಪರಿಚಯಿಸಿತು ಹಾಗೆಯೇ ಇದೊಂದು ಅಸಾಧಾರಣ ಪರಿಸ್ಥಿತಿ ಎಂದು ಹೇಳಲಾಗಿದೆ. 

ಬಜೆಟ್ ಅಧಿವೇಶನ ಎರಡು ಹಂತಗಳಲ್ಲಿ ನಡೆಇದ್ದು . ಮೊದಲ ಹಂತವು ಜನವರಿ 31 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 11 ರಂದು ಕೊನೆಯಾಗಿತ್ತು.ಮಾರ್ಚ್ 2 ರಂದು ಪ್ರಾರಂಭವಾದ ಎರಡನೇ ಹಂತದ ಅಧಿವೇಶನ ಇಂದು ಮುಕ್ತಾಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT