ದೇಶ

ಕಳೆದ 24 ಗಂಟೆಗಳಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ: ಅರವಿಂದ್ ಕೇಜ್ರಿವಾಲ್

Shilpa D

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿಲ್ಲ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದುವರೆಗೆ ಕೊರೋನಾ ಸೋಂಕಿತರಲ್ಲಿ ಐವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಆದರೆ ಇದು ಸಂಸತ ಪಡುವ ಸಮಯವಲ್ಲ,  ಪರಿಸ್ಥಿತಿ ಕೈ ಮೀರದಂತೆ ಹತೋಟಿಯಲ್ಲಿಡುವುದು ದೊಡ್ಜ ಸವಾಲಾಗಿದೆ. 

ಭಾರತದಲ್ಲಿ 446 ಪ್ರಕರಣಗಳು ಪತ್ತೆಯಾಗಿದ್ದು,  ಒಟ್ಟು 36 ಸೋಂಕಿತ ಗುಣಮುಖರಾಗಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

SCROLL FOR NEXT