ಸಾಂದರ್ಭಿಕ ಚಿತ್ರ 
ದೇಶ

ಲಕ್ಷಾಂತರ ಗುತ್ತಿಗೆ ನೌಕರರಿಗೆ ಸಂಪೂರ್ಣ ವೇತನ ಬಿಡುಗಡೆಗೆ ರೈಲ್ವೆ ಇಲಾಖೆ ನಿರ್ಧಾರ

ಮಾರ್ಚ್ 31ರವರೆಗೂ ಎಲ್ಲಾ ರೀತಿಯ ಪ್ಯಾಸೆಂಜರ್ ಸೇವೆಯನ್ನು ರದ್ದುಗೊಳಿಸಿದ್ದರೂ ಲಕ್ಷಾಂತರ ಗುತ್ತಿಗೆ ನೌಕರರಿಗೆ ಪೂರ್ಣ ವೇತನ ನೀಡಲು ರೈಲ್ವೆ ನಿರ್ಧರಿಸಿದೆ.

ನವದೆಹಲಿ: ಮಾರ್ಚ್ 31ರವರೆಗೂ ಎಲ್ಲಾ ರೀತಿಯ ಪ್ಯಾಸೆಂಜರ್ ಸೇವೆಯನ್ನು ರದ್ದುಗೊಳಿಸಿದ್ದರೂ ಲಕ್ಷಾಂತರ ಗುತ್ತಿಗೆ ನೌಕರರಿಗೆ ಪೂರ್ಣ ವೇತನ ನೀಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ದೇಶಾದ್ಯಂತ ಕೊರೋನಾವೈರಸ್ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಲಕ್ಷಾಂತರ ಗುತ್ತಿಗೆ ನೌಕರರು ನಿಲ್ದಾಣದ ಹೌಸ್ ಕೀಪಿಂಗ್ ಸೇವೆ, ನೈರ್ಮಲ್ಯೀಕರಣ, ಪ್ಯಾಂಟ್ರಿ ಕಾರ್ , ಮತ್ತಿತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. 

ಮತ್ತೊಂದೆಡೆ ಕೆಲ ನೌಕರರು ಕಡಿಮೆ ಅವಧಿಯಲ್ಲಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಎಲ್ಲಾ ಗುತ್ತಿಗೆ ನೌಕರರಿಗೂ ಗರಿಷ್ಠ ಪಾವತಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. 

ಯಾವುದೇ ರೀತಿಯ ಗುತ್ತಿಗೆ ನೌಕರರಿಗೆ ದೊಡ್ಡ ಮೊತ್ತದ ಪರಿಹಾರ ನೀಡಲಾಗಿದೆ. ರೈಲುಗಳ ಓಡಾಟ ಇಲ್ಲದಿದ್ದರೂ ಶೇಕಡಾ 100 ರಷ್ಟು ವೇತನವನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇವೆಯನ್ನು ನಿರ್ಬಂಧಿಸಿದ್ದರೂ ಸಹ ಮಾನವೀಯತೆ ಆಧಾರದ ಮೇಲೆ ಇವರೆಲ್ಲರಿಗೂ ಪೂರ್ಣ ವೇತನ ಬಿಡುಗಡೆ ಮಾಡುವಂತೆ ರೈಲ್ವೆ ಮಂಡಳಿ ವಲಯಗಳಿಗೆ ಸಲಹೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT