ಕ್ವಾರಂಟೈನ್ 
ದೇಶ

ವಿದೇಶದಲ್ಲಿ ಹನಿಮೂನ್: ಕ್ವಾರೆಂಟೈನ್ ಸೂಚನೆ ಉಲ್ಲಂಘಿಸಿದ ಕೇರಳ ಐಎಎಸ್ ಅಧಿಕಾರಿ ಅಮಾನತು!

ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 

ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 

ಹನಿಮೂನ್ ಹಾಗಿ ವಿದೇಶಕ್ಕೆ ತೆರಳಿದ್ದ ಅನುಪಮ್ ಮಿಶ್ರಾ ಅವರು ಮಾರ್ಚ್ 18ರಂದು ಸಿಂಗಾಪುರದಿಂದ ಸ್ವದೇಶಕ್ಕೆ ವಾಪಸ್ಸಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಗೆ ಸೂಚಿಸಲಾಗಿತ್ತು. 

ಆದರೆ ಈ ನಿಯಮವನ್ನು ಉಲ್ಲಂಘಿಸಿ ಅನುಪಮ್ ಮಿಶ್ರಾ ಅವರು ಕಾನ್ಪುರಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದು ಕೊಲ್ಲಂ ಜಿಲ್ಲಾಧಿಕಾರಿ ಬಿ. ಅಬ್ದುಲ್ ನಾಸರ್ ಕೇರಳ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರ ಮಿಶ್ರಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿಗಣತಿ ಸಮೀಕ್ಷೆಗೆ ನಿತ್ಯವೂ ಸಮಸ್ಯೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಸಿಎಂ ಮುಂದು, ಇಂದು ಮಹತ್ವದ ಸಭೆ

Donald Trump ಸುಂಕ ಘೋಷಣೆ ಅ.1ರಿಂದ ಜಾರಿ: ಯಾವುದಕ್ಕೆ ಎಷ್ಟು ತೆರಿಗೆ? ಇಲ್ಲಿದೆ ಮಾಹಿತಿ...

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್‌ಗೆ ಗಾಯ; ವೀಲ್‌ಚೇರ್‌ನಲ್ಲಿ ಸ್ಥಳಾಂತರ, Video!

SCROLL FOR NEXT