ಕೋವಿಡ್-19 ರೋಗಿಗಳು 
ದೇಶ

ಕೊರೋನಾ ವಿರುದ್ಧದ ಸಮರದಲ್ಲಿ ಗೆಲುವು ದಾಖಲಿಸಿದ ಕಲಿಗಳು!

ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ತಲುಪಿದೆ. 86 ಮಂದಿ ಕೋವಿಡ್ ಸಮರದಲ್ಲಿ  ಗೆಲುವು ದಾಖಲಿಸಿದ್ದಾರೆ  ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ

ನವದೆಹಲಿ: ದೇಶಾದ್ಯಂತ ಮಾರಕ ಕರೋನ ವೈರಸ್ ವಿರುದ್ದ ಹೋರಾಡಿ  86 ಮಂದಿ ಪೂರ್ಣ ಗುಣಮುಖರಾಗಿ ಮನೆಯವರ , ನೆರೆಹೊರೆಯವರ ಮುಖದಲ್ಲಿ, ಬಂಧು ಬಗಿನಿಯರ  ಹೃದಯದಲ್ಲಿ  ಹೊಸ ಭರವಸೆ, ಹೊಸ ಆಶಯ ಮೂಡಿಸಿದ್ದಾರೆ. ದೇಶಕ್ಕೆ ಹೊಸ ಸಂದೇಶ ನೀಡಿದ್ದಾರೆ. ಮಾನವ ಪ್ರಯತ್ನಕ್ಕೆ ಮಾತ್ರ ಅಂತಿಮ  ಗೆಲುವು ಎಂಬುದನ್ನು  ಅವರುಗಳು ನಿರೂಪಿಸಿದ್ದಾರೆ

ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ತಲುಪಿದೆ. 86 ಮಂದಿ ಕೋವಿಡ್ ಸಮರದಲ್ಲಿ  ಗೆಲುವು ದಾಖಲಿಸಿದ್ದಾರೆ  ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ

ದೇಶಾದ್ಯಂತ ಮಾರಕ ಕರೋನ ಸೋಂಕಿತರ ಸಂಖ್ಯೆ 979ಕ್ಕೆ ಏರಿಕೆಯ ನಡುವೆಯೂ  ಕೊಂಚ ನೆಮ್ಮದಿಯ ಸುದ್ದಿಯೊಂದು ಈ   ಮೂಲಕ ಬಹಿರಂಗವಾಗಿದೆ ಕರೋನ ಶಂಕಿತ ಪೈಕಿ ಪೈಕಿ  ಶೇ.10ರಷ್ಟು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT