ಲಾಕ್ ಡೌನ್ ಪರಿಣಾಮ: ಇಂಧನ ಕೊರತೆ ವಿಷಯವಾಗಿ ಬಿಪಿಸಿಎಲ್ ಹೇಳಿದ್ದಿಷ್ಟು! 
ದೇಶ

ಲಾಕ್ ಡೌನ್ ಪರಿಣಾಮ: ಇಂಧನ ಕೊರತೆ ವಿಷಯವಾಗಿ ಬಿಪಿಸಿಎಲ್ ಹೇಳಿದ್ದಿಷ್ಟು! 

ಲಾಕ್ ಡೌನ್ ಪರಿಣಾಮ ಎಲ್ಲಾ ದಿನನಿತ್ಯ ಬಳಕೆಯ ಪದಾರ್ಥಗಳಿಗೂ ಬೇಡಿಕೆ ಹೆಚ್ಚುತ್ತಿದ್ದು, ಪೂರೈಕೆ ಸವಾಲಿನ ಸಂಗತಿಯಾಗಿದೆ. 

ನವದೆಹಲಿ: ಲಾಕ್ ಡೌನ್ ಪರಿಣಾಮ ಎಲ್ಲಾ ದಿನನಿತ್ಯ ಬಳಕೆಯ ಪದಾರ್ಥಗಳಿಗೂ ಬೇಡಿಕೆ ಹೆಚ್ಚುತ್ತಿದ್ದು, ಪೂರೈಕೆ ಸವಾಲಿನ ಸಂಗತಿಯಾಗಿದೆ. 

21 ದಿನಗಳ ಕಾಲ ಪೂರೈಕೆಗೆ ಆಗುವಷ್ಟು ಇಂಧನ ಸಂಗ್ರಹ ಇದೆಯೇ ಎಂಬ ಪ್ರಶ್ನೆಗೆ  ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್) ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಇಂಧನ ಕೊರತೆ ಎದುರಾಗುವುದಿಲ್ಲ. 21 ದಿನಗಳ ನಂತರವೂ ಸಾಕಷ್ಟು ಪ್ರಮಾಣದಲ್ಲಿ ಇಂಧನ ಲಭ್ಯವಾಗಲಿದೆ ಎಂದು ಹೇಳಿದೆ. 

21 ದಿನಗಳ ಲಾಕ್ ಡೌನ್ ನಿರ್ಧಾರ ಘೋಷಣೆಯಾದ ದಿನದಂದೇ ಇಂಡಿಯನ್ ಆಲಿಯ್ ಅಧ್ಯಕ್ಷ ಸಂಜೀವ್ ಸಿಂಗ್ ಅವರ ತಂದೆ ನಿಧನ ಹೊಂದಿದ್ದರು. ಈ ನೋವಿನ ಹೊರತಾಗಿಯೂ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಅಡಿಗೆ ಅನಿಲ ಸಮರ್ಪಕ ಪೂರೈಕೆಯಾಗುವಂತೆ ನಿಗಾ ವಹಿಸಿದ್ದರು. 

ದೇಶದಲ್ಲಿ ಇಂಧನ ಕೊರತೆ ಎದುರಾಗಿಲ್ಲ, ಎಲ್ ಪಿಜಿ ರಿಫಿಲಿಂಗ್ ಗೆ ಕಾಯ್ದಿರಿಸಬಹುದಾಗಿದೆ ಎಂದು ಸಂಜೀವ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT