ಕೂಲಿ ಕಾರ್ಮಿಕಳು ತನ್ನೂರಿಗೆ ಹೋಗುತ್ತಿರುವುದು 
ದೇಶ

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿ, ಭಾರತದಲ್ಲಿ ಮೃತರ ಸಂಖ್ಯೆ 29ಕ್ಕೆ ಏರಿಕೆ

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1100ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಕೇಸುಗಳು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT