ಚಾಣಕ್ಯ 
ದೇಶ

ಲಾಕ್ ಡೌನ್: 'ಸುವರ್ಣ ಯುಗ' ಮರಳಿ ತರಲು ಡಿಡಿ ಯೋಜನೆ: ಬರಲಿದೆ ಚಾಣಕ್ಯ, ಉಪನಿಷದ್ ಗಂಗಾ! 

ಕಳೆದ ಎರಡುವರೆ ದಶಕಗಳ ಹಿಂದೆ ಸಾರವಾದ ಧಾರಾವಾಹಿಗಳನ್ನು ಡಿಡಿ ಲಾಕ್ ಡೌನ್ ಅವಧಿಯಲ್ಲಿ ಪ್ರಸಾರ ಮಾಡಲಿದ್ದು, ಜನರನ್ನು ಹಿಡಿದಿಟ್ಟುಕೊಳ್ಳಲು ಯೋಜನೆ ಮಾಡಿಕೊಂಡಿದೆ.

ನವದೆಹಲಿ: ಕಳೆದ ಎರಡುವರೆ ದಶಕಗಳ ಹಿಂದೆ ದೂರದರ್ಶನನಲ್ಲಿ ಧಾರಾವಾಹಿಗಳು ಅಭಿಮಾನಿಗಳ ಮನ ಗೆಲ್ಲುವಲ್ಲಿ ಸಫಲವಾಗಿದ್ದವು. ಆಯಾ ವಯೋಮಿತಿಗೆ ತಕ್ಕಂತಹ ಮನೋರಂಜನೆಗಳನ್ನು ನೀಡುತ್ತಿತ್ತು. ಈ ಸುವರ್ಣಯುಗದಲ್ಲಿ ಪ್ರಸಾರವಾದ ಧಾರಾವಾಹಿಗಳನ್ನು ಡಿಡಿ ಲಾಕ್ ಡೌನ್ ಅವಧಿಯಲ್ಲಿ ಪ್ರಸಾರ ಮಾಡಲಿದ್ದು, ಜನರನ್ನು ಹಿಡಿದಿಟ್ಟುಕೊಳ್ಳಲು ಯೋಜನೆ ಮಾಡಿಕೊಂಡಿದೆ.

ಚಂದ್ರಪ್ರಕಾಶ್ ದ್ವಿವೇದಿ ಅವರ ನಿರ್ದೇಶನದ “ಚಾಣಾಕ್ಯ” ಧಾರಾವಾಹಿ ಡಿಡಿ ಭಾರತಿ ವಾಹಿನಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಮಧ್ಯಾಹ್ನಾ ಆರಂಭವಾಗುವ ಸಾಧ್ಯತೆ ಇದೆ. ಇದಲ್ಲದೆ  ಚಿನ್ಮಯ್ ಮಿಷನ್ ಟ್ರಸ್ಟ್‍ ನಿರ್ಮಾಣದಲ್ಲಿ ಚಂದ್ರಪ್ರಕಾಶ್ ಅವರದ್ದೇ ನಿರ್ದೇಶನದ “ಉಪನಿಷದ್ ಗಂಗಾ” ಧಾರಾವಾಹಿಯನ್ನು ಸಹ ಮಧ್ಯಾಹ್ನದ ವೇಳೆಯಲ್ಲಿ ಡಿಡಿ ಭಾರತಿಯಲ್ಲಿ ಪ್ರಸಾರ ಮಾಡಲು ಸಿದ್ಧತೆಗಳು ನಡೆದಿವೆ. ಅಲ್ಲದೆ ಈ ಎರಡು ಧಾರಾವಾಹಿಗಳು ಪ್ರತಿದಿನ ಒಂದು ಗಂಟೆ ಪ್ರಸಾರವಾಗಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT