ಕೆಸಿ ಚಂದ್ರಶೇಖರ್ ರಾವ್ 
ದೇಶ

ಏಪ್ರಿಲ್ 7 ರೊಳಗೆ ತೆಲಂಗಾಣ ಕೊರೋನಾ ಮುಕ್ತವಾಗುತ್ತದೆ: ಕೆಸಿ ಚಂದ್ರಶೇಖರ್ ರಾವ್

ರಾಜ್ಯದಲ್ಲಿ 70 ಕೊರೊನಾವೈರಸ್ ಸಕಾರಾತ್ಮಕ ಪ್ರಕರಣಗಳು ವರದಿಯಾಗಿದ್ದು, 11 ಗುಣಪಡಿಸಲಾಗಿದೆ ಮತ್ತು ಋಣಾತ್ಮಕ ಪರೀಕ್ಷೆ ಮಾಡಲಾಗಿದೆ. ಕಾರೋನಾವೈರಸ್ ನೆಗೆಟಿವ್ ಬಂದಿರುವವರನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಹೈದರಾಬಾದ್: ರಾಜ್ಯದಲ್ಲಿ 70 ಕೊರೊನಾವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು,  ಅದರಲ್ಲಿ 11 ಗುಣಪಡಿಸಲಾಗಿದೆ. ಕೊರೋನಾ ವೈರಸ್ ನೆಗೆಟಿವ್ ಬಂದಿರುವವರನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವ್, "ಅಗತ್ಯವಿರುವ ಎಲ್ಲಾ  ಪರೀಕ್ಷೆಗಳನ್ನು ಮುಗಿಸಿ, ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

"ಇತರ ದೇಶಗಳಿಂದ ಬಂದ 25,937 ಜನರು ಸರ್ಕಾರದ ನಿಗಾದಲ್ಲಿದ್ದಾರೆ. ಈ ಜನರ ಕ್ವಾರಂಟೈನ್ ಏಪ್ರಿಲ್ 7 ರಂದು ಪೂರ್ಣಗೊಳ್ಳಲಿದೆ" ಎಂದು ಅವರು ಇದೇ ವೇಳೆ ತಿಳಿಸಿದರು.

ನಾಗರಿಕರಿಗೆ ತೊಂದರೆಯಾಗದಂತೆ ರೈತರಿಂದ ಹಣ್ಣು  ತರಕಾರಿ ಖರೀದಿಸಿ ನಗದರಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ ಅವರು ಹಣ್ಣುಗಳನ್ನು ಖರೀದಿಸಿಲು 500 ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT