ಸಂಗ್ರಹ ಚಿತ್ರ 
ದೇಶ

ಕೊರೋನಾ ಲಾಕ್'ಡೌನ್ ಎಫೆಕ್ಟ್: ಶಾಸಕರು, ನೌಕರರ ಶೇ.75ರಷ್ಚು ವೇತನಕ್ಕೆ ಕತ್ತರಿ ಹಾಕಿದ ತೆಲಂಗಾಣ ಸರ್ಕಾರ

ದೇಶದಾದ್ಯಂತ ಕೊರೋನಾ ಲಾಕ್ ಡೌನ್ ಬೆನ್ನಲ್ಲೇ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರೀ ಕಡಿತ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸರ್ಕಾರ ಘೋಷಣೆ ಮಾಡಿದೆ. 

ಹೈದರಾಬಾದ್: ದೇಶದಾದ್ಯಂತ ಕೊರೋನಾ ಲಾಕ್ ಡೌನ್ ಬೆನ್ನಲ್ಲೇ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರೀ ಕಡಿತ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸರ್ಕಾರ ಘೋಷಣೆ ಮಾಡಿದೆ. 

ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ತೆಲಂಗಾಣ ಸರ್ಕಾರಕೊರೋನಾ ಕರಿನೆರಳಿನ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ರೂ.12 ಸಾವಿರ ಕೋಟಿ ಖೋತಾ ಆಗಿದೆ. ಹೀಗಾಗಿ ನೌಕರರ ವೇತನ ಕತ್ತರಿಗೆ ನಿರ್ಧರಿಸಲಾಗಿದೆ ಎಂದು ಹೇಳಿದೆ. 

ಇದರನ್ವಯ, ಏಪ್ರಿಲ್ ತಿಂಗಳಿನಲ್ಲಿ ಸಿಎಂ, ಸಚಿರು, ಶಾಸಕರು, ಜನಪ್ರತಿನಿಧಿಗಳ ಶೇ.75ರಷ್ಟು ವೇತನ, ಐಎಎಸ್ ಅಧಿಕಾರಿಗಳ ಶೇ.60 ಇತರೆ ನೌಕರರ ಶೇ.50 ಹಾಗೂ ಡಿ ದರ್ಜೆ ಹಾಗೂ ಗುತ್ತಿಗೆ ನೌಕರರ ಶೇ.10ರಷ್ಟು ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT