ಸಂಗ್ರಹ ಚಿತ್ರ 
ದೇಶ

ಕೊರೋನಾ ಲಾಕ್'ಡೌನ್ ಎಫೆಕ್ಟ್: ಶಾಸಕರು, ನೌಕರರ ಶೇ.75ರಷ್ಚು ವೇತನಕ್ಕೆ ಕತ್ತರಿ ಹಾಕಿದ ತೆಲಂಗಾಣ ಸರ್ಕಾರ

ದೇಶದಾದ್ಯಂತ ಕೊರೋನಾ ಲಾಕ್ ಡೌನ್ ಬೆನ್ನಲ್ಲೇ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರೀ ಕಡಿತ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸರ್ಕಾರ ಘೋಷಣೆ ಮಾಡಿದೆ. 

ಹೈದರಾಬಾದ್: ದೇಶದಾದ್ಯಂತ ಕೊರೋನಾ ಲಾಕ್ ಡೌನ್ ಬೆನ್ನಲ್ಲೇ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರೀ ಕಡಿತ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸರ್ಕಾರ ಘೋಷಣೆ ಮಾಡಿದೆ. 

ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ತೆಲಂಗಾಣ ಸರ್ಕಾರಕೊರೋನಾ ಕರಿನೆರಳಿನ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ರೂ.12 ಸಾವಿರ ಕೋಟಿ ಖೋತಾ ಆಗಿದೆ. ಹೀಗಾಗಿ ನೌಕರರ ವೇತನ ಕತ್ತರಿಗೆ ನಿರ್ಧರಿಸಲಾಗಿದೆ ಎಂದು ಹೇಳಿದೆ. 

ಇದರನ್ವಯ, ಏಪ್ರಿಲ್ ತಿಂಗಳಿನಲ್ಲಿ ಸಿಎಂ, ಸಚಿರು, ಶಾಸಕರು, ಜನಪ್ರತಿನಿಧಿಗಳ ಶೇ.75ರಷ್ಟು ವೇತನ, ಐಎಎಸ್ ಅಧಿಕಾರಿಗಳ ಶೇ.60 ಇತರೆ ನೌಕರರ ಶೇ.50 ಹಾಗೂ ಡಿ ದರ್ಜೆ ಹಾಗೂ ಗುತ್ತಿಗೆ ನೌಕರರ ಶೇ.10ರಷ್ಟು ವೇತನವನ್ನು ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT