ತಬ್ಲಿಘಿ ಜಮಾತ್ ಸದಸ್ಯರು 
ದೇಶ

ಕ್ವಾರಂಟೈನ್ ನಲ್ಲಿದ್ದ ತಬ್ಲಿಘಿ ಸದಸ್ಯರ ಬಿಡುಗಡೆಗೆ ದೆಹಲಿ ಸರ್ಕಾರ ಆದೇಶ

ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಸುಮಾರು 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಬುಧವಾರ ಆದೇಶಿಸಿದೆ.

ನವದೆಹಲಿ: ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಸುಮಾರು 4 ಸಾವಿರ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಸರ್ಕಾರ ಬುಧವಾರ ಆದೇಶಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಎಲ್ಲಾ ತಬ್ಲಿಘಿ ಸದಸ್ಯರನ್ನು ಬಿಡುಗಡೆ ಮಾಡುವಂತೆ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಅವರು ಆದೇಶಿಸಿದ್ದಾರೆ. ಅಲ್ಲದೆ ಮರ್ಕಝ್ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ತಬ್ಲಿಘಿ ಸದಸ್ಯರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸುವ ಅಗತ್ಯ ಇದ್ದು, ಈ ಸಂಬಂಧ ದೆಹಲಿ ಸರ್ಕಾರ ಇತರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸುತ್ತಿದ್ದೆ ಎಂದು ಜೈನ್ ತಿಳಿಸಿದ್ದಾರೆ.

ಕ್ವಾರಂಟೈನ್ ನಲ್ಲಿ ಒಟ್ಟು 4 ಸಾವಿರ ತಬ್ಲಿಘಿಗಳ ಪೈಕಿ 900 ಮಂದಿ ದೆಹಲಿಯವರಾಗಿದ್ದರು, ಉಳಿದವರು ಇತರೆ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಈ ಪೈಕಿ ಬಹುತೇಕರು ತಮಿಳುನಾಡು ಮತ್ತು ತೆಲಂಗಾಣದವರಾಗಿದ್ದಾರೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT