ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ 
ದೇಶ

ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ 

ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ  ತೆರವುಗೊಳಿಸಿದೆ. 

ಲಖನೌ: ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ  ತೆರವುಗೊಳಿಸಿದೆ. 

ಆಹಾರ ಸುರಕ್ಷತೆ ಹಾಗೂ ಔಷಧ ವಿಭಾಗದ ಆಯುಕ್ತರಾದ ಅನಿತಾ ಸಿಂಗ್ ನಿರ್ಬಂಧ ತೆರವು ಆದೇಶ ಹೊರಡಿಸಿದ್ದು, ಪಾನ್ ಮಸಾಲ, ಸ್ಟೇಷನರಿ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದಾರೆ. ಆದರೆ ಗುಟ್ಕಾ, ತಂಬಾಕು ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಹಸಿರು, ಕಿತ್ತಳೆ ಝೋನ್ ಗಳಲ್ಲಿ ಸ್ಟೇಷನರಿ, ಪುಸ್ತಕಗಳ ಮಳಿಗೆಗಳನ್ನು ತೆರೆಯುವುದಕ್ಕೆ ಆದಿತ್ಯನಾಥ್ ಸರ್ಕಾರ ಅನುಮತಿ ನೀಡಿದೆ. ಸ್ಟೇಷನರಿ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿರುವ ಕ್ರಮವನ್ನು ಪೋಷಕರು ಸ್ವಾಗತಿಸಿದ್ದಾರೆ. ಆನ್ ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಪುಸ್ತಕಗಳ ಅಗತ್ಯವಿತ್ತು.  
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT