ವಾಧವನ್ ಸಹೋದರರು 
ದೇಶ

ಯೆಸ್ ಬ್ಯಾಂಕ್ ಪ್ರಕರಣ: ಉದ್ಯಮಿಗಳಾದ ವಾಧವನ್ ಸಹೋದರರು ಮೇ 10ರ ವರೆಗೆ ಸಿಬಿಐ ವಶಕ್ಕೆ

ಲಾಕ್‌ಡೌನ್ ಸಮಯದಲ್ಲಿ ಕುಟುಂಬ ಸಮೇತ ಪಾರ್ಟಿ ಮಾಡಲು ತೆರಳಿ ಬಂಧನಕ್ಕೀಡಾಗಿದ್ದ ಡಿಹೆಚ್‌ಎಫ್‌ಎಲ್ ಮುಖ್ಯಸ್ಥರಾದ ಕಪಿಲ್ ಹಾಗೂ ಧೀರಜ್ ವಾಧವನ್ ಅವರನ್ನು ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮೇ 10ರವರೆಗೆ  ಸಿಬಿಐ ವಶಕ್ಕೆ ನೀಡಿದೆ.

ನವದೆಹಲಿ: ಲಾಕ್‌ಡೌನ್ ಸಮಯದಲ್ಲಿ ಕುಟುಂಬ ಸಮೇತ ಪಾರ್ಟಿ ಮಾಡಲು ತೆರಳಿ ಬಂಧನಕ್ಕೀಡಾಗಿದ್ದ ಡಿಹೆಚ್‌ಎಫ್‌ಎಲ್ ಮುಖ್ಯಸ್ಥರಾದ ಕಪಿಲ್ ಹಾಗೂ ಧೀರಜ್ ವಾಧವನ್ ಅವರನ್ನು ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮೇ 10ರವರೆಗೆ  ಸಿಬಿಐ ವಶಕ್ಕೆ ನೀಡಿದೆ.

ಲಾಕ್‌ಡೌನ್ ಉಲ್ಲಂಘಿಸಿ ಪಾರ್ಟಿ ಮಾಡಲು ಮುಂಬೈನಿಂದ ಮಹಾಬಲೇಶ್ವರ್‌ದಲ್ಲಿರುವ ತಮ್ಮ ಫಾರ್ಮ್‌ಹೌಸ್‌ಗೆ ಬಂದಿದ್ದ ವಾಧವನ್ ಸಹೋದರರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ವಿಚಾರಣೆ ಮುಗಿದಿದ್ದರಿಂದ ಸಿಬಿಐ ಅಧಿಕಾರಿಗಳು ವಾಧವನ್ ಸಹೋದರರನ್ನು ವಶಕ್ಕೆ ಪಡೆದು  ಮಹಾಬಲೇಶ್ವರ್‌ದಿಂದ ಮುಂಬೈಗೆ ಕರೆತಂದಿದ್ದರು. 

ಇದೀಗ ಇಬ್ಬರೂ ಸಹೋದರರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಮೇ 10ರವರೆಗೆ ಇಬ್ಬರೂ ಸಹೋದರರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT