ಸಂಜಯ್ ರಾವತ್ 
ದೇಶ

ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನ ನಿಲ್ಲಬಹುದೇ?: ಕೇಂದ್ರದ ವಿರುದ್ಧ ಶಿವಸೇನೆ ಕಿಡಿ

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. 

ಮುಂಬೈ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1000 ಜನರು ನಿಲ್ಲುತ್ತಿದ್ದಾರೇಕೆ? ಏಕೆಂದರೆ, ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1000 ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT