ಸಂಜಯ್ ರಾವತ್ 
ದೇಶ

ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನ ನಿಲ್ಲಬಹುದೇ?: ಕೇಂದ್ರದ ವಿರುದ್ಧ ಶಿವಸೇನೆ ಕಿಡಿ

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. 

ಮುಂಬೈ: ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಮದ್ಯ ಮಾರಾಟ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಅಂತ್ಯ ಸಂಸ್ಕಾರಕ್ಕೆ 20 ಜನರು ಹೊರತುಪಡಿಸಿ ಅದಕ್ಕಿಂತಲೂ ಹೆಚ್ಚು ಜನರು ಸೇರಿವಂತಿಲ್ಲ ಎಂದು ಆದೇಶಿಸಲಾಗಿದೆ. ಆದರೆ, ಮದ್ಯದ ಅಂಗಡಿಗಳ ಮುಂದೆ ಪ್ರತೀನಿತ್ಯ 1000 ಜನರು ನಿಲ್ಲುತ್ತಿದ್ದಾರೇಕೆ? ಏಕೆಂದರೆ, ವ್ಯಕ್ತಿಯಲ್ಲಿನ ಶಕ್ತಿ ಅದಾಗಲೇ ಹೊರಟು ಹೋಗಿರುತ್ತದೆ. ಆದರೆ, ಮದ್ಯದಂಗಡಿಗಳಲ್ಲಿ ಶಕ್ತಿ ಇರುವುದರಿಂದ 1000 ಜನರು ಸೇರಲು ಅನುಮತಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT