ರೈಲು ಹಳಿಗಳ ಮೇಲೆ ವಲಸಿಗ ಕಾರ್ಮಿಕರ ಸಾವು: ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ಹೆಚ್ಚುವರಿ ಪರಿಹಾರ 
ದೇಶ

ರೈಲು ಹಳಿಗಳ ಮೇಲೆ ವಲಸಿಗ ಕಾರ್ಮಿಕರ ಸಾವು: ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ಹೆಚ್ಚುವರಿ ಪರಿಹಾರಕ್ಕೆ ಪ್ರಧಾನಿ ಒಪ್ಪಿಗೆ 

ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲು ಹಳಿಗಳ ಮೇಲೆ ಸಾವನ್ನಪ್ಪಿದ 16 ವಲಸಿಗ ಕಾರ್ಮಿಕರ ಕುಟುಂಬ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ (ex gratia) ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಕ್ಕೆ ಅನುಮೋದನೆ ನೀಡಿದ್ದಾರೆ. 

ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲು ಹಳಿಗಳ ಮೇಲೆ ಸಾವನ್ನಪ್ಪಿದ 16 ವಲಸಿಗ ಕಾರ್ಮಿಕರ ಕುಟುಂಬ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ (ex gratia) ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಕ್ಕೆ ಅನುಮೋದನೆ ನೀಡಿದ್ದಾರೆ. 

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತ ಮೃತ ಸಂತ್ರಸ್ತರ ಕುಟುಂಬಗಳಿಗೆ ತಲುಪಲಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ದೊರೆಯಲಿದೆ. 
 
ಮೃತರ ವಿವರಗಳು ಹಾಗೂ ಪರಿಹಾರಕ್ಕಾಗಿ ಅಗತ್ಯವಿರುವ ಅನುದಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪ್ರಧಾನಿಗಳ ಕಾರ್ಯಾಲಯ ರೈಲ್ವೆ ಇಲಾಖೆಯನ್ನು ಕೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT