ಸದಾನಂದ ಗೌಡ 
ದೇಶ

ಔಷಧಗಳಿಗೆ ಅಗತ್ಯವಿರುವ ರಾಸಾಯನಿಕ ಮುಂದಿನ ದಿನಗಳಲ್ಲಿ ಭಾರತದಲ್ಲೇ ತಯಾರಿ: ಸದಾನಂದ ಗೌಡ

ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ

ನವದೆಹಲಿ: ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ

ಕೊರೊನಾ ವೈರಾಣು ಸೋಂಕಿನಿಂದ ಇಡೀ ವಿಶ್ವವೇ ಬಿಕ್ಕಟ್ಟಿನ ಸಂದರ್ಭ ಎದುರಿಸುತ್ತಿರುವ ಸಂದರ್ಭದಲ್ಲಿ ಸವಾಲನ್ನು ಅವಕಾಶವಾಗಿ ಪರಿವರ್ತಿಸಿ ಇದರ ವಿರುದ್ಧ ಹೋರಾಡಿ ಜಯ ಸಾಧಿಸಲು ಕೇಂದ್ರ ಸರ್ಕಾರ ಸ್ವಾವಲಂಬಿ ಭಾರತ್ ಯೋಜನೆ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT