ಸದಾನಂದ ಗೌಡ 
ದೇಶ

ಔಷಧಗಳಿಗೆ ಅಗತ್ಯವಿರುವ ರಾಸಾಯನಿಕ ಮುಂದಿನ ದಿನಗಳಲ್ಲಿ ಭಾರತದಲ್ಲೇ ತಯಾರಿ: ಸದಾನಂದ ಗೌಡ

ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ

ನವದೆಹಲಿ: ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ

ಕೊರೊನಾ ವೈರಾಣು ಸೋಂಕಿನಿಂದ ಇಡೀ ವಿಶ್ವವೇ ಬಿಕ್ಕಟ್ಟಿನ ಸಂದರ್ಭ ಎದುರಿಸುತ್ತಿರುವ ಸಂದರ್ಭದಲ್ಲಿ ಸವಾಲನ್ನು ಅವಕಾಶವಾಗಿ ಪರಿವರ್ತಿಸಿ ಇದರ ವಿರುದ್ಧ ಹೋರಾಡಿ ಜಯ ಸಾಧಿಸಲು ಕೇಂದ್ರ ಸರ್ಕಾರ ಸ್ವಾವಲಂಬಿ ಭಾರತ್ ಯೋಜನೆ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT