ವೇದ ಘೋಷಗಳ ನಡುವೆ ಬಾಗಿಲು ತೆರದ ಬದರಿನಾಥ ದೇಗಲ 
ದೇಶ

ವೇದ ಘೋಷಗಳ ನಡುವೆ ಬಾಗಿಲು ತೆರದ ಬದರಿನಾಥ ದೇಗಲ

ಪವಿತ್ರ ಪುಣ್ಯಕ್ಷೇತ್ರ ಬದರಿನಾಥ ದೇಗುಲ ದ್ವಾರ ತೆರೆಯಲಾಗಿದೆ. ಇಂದು ಮುಂಜಾನೆ 4:30 ನಿಮಿಷಕ್ಕೆ ವೇದ ಮಂತ್ರಗಳ ಘೋಷಗಳೊಂದಿಗೆ ದೇಗುಲ ದ್ವಾರ ತೆರೆಯಲಾಯಿತು.

ಡೆಹ್ರಾಡೂನ್: ಪವಿತ್ರ ಪುಣ್ಯಕ್ಷೇತ್ರ ಬದರಿನಾಥ ದೇಗುಲ ದ್ವಾರ ತೆರೆಯಲಾಗಿದೆ. ಇಂದು ಮುಂಜಾನೆ 4:30 ನಿಮಿಷಕ್ಕೆ ವೇದ ಮಂತ್ರಗಳ ಘೋಷಗಳೊಂದಿಗೆ ದೇಗುಲ ದ್ವಾರ ತೆರೆಯಲಾಯಿತು. ಅನಂತರ ದೇಗುಲವನ್ನು ಹೂವಿನಿಂದ ಸುಂದರವಾಗಿ ಅಲಂಕರಿಸಿ ಅರ್ಚಕರು ಪೂಜಾ ಕೈಂಕರ್ಯ ನಡೆಸಿದರು. 

ಪ್ರಧಾನ ಅರ್ಚಕ ಸೇರಿ ಒಟ್ಟು 28 ಮಂದಿ ಮಾತ್ರ ದೇಗುಲ ದ್ವಾರ ತೆರೆದಾಗ ಬದರಿನಾಥನ ಸನ್ನಿಧಿಯಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿನ ಕಾರಣದಿಂದ ದೇಗಲು ದ್ವಾರ ಮುಚ್ಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT